‘ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆ ಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ ‘ಬೆಳೆ ಸಾಲಮನ್ನಾ ಸಹಾಯವಾಣಿ’ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 91643 05868 ನಂಬರ್ಗೆಬೆಳಿಗ್ಗೆ 10 ರಿಂದ 5ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು’ ಎಂದು ಕುಮಾರಸ್ವಾಮಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.