ಕೃಷ್ಣಾ ಕೊಳ್ಳದ ಹಿಪ್ಪರಗಿ, ಅಲಮಟ್ಟಿ, ನಾರಾಯಣಪುರ, ಗೂಗಲ್ ಜಲಾಶಯಗಳು ತುಂಬಿವೆ. ಜುರಾಲಾ ಹಿನ್ನೀರಿನಿಂದಲೂ ಕರ್ನಾಟಕದ ಗಡಿಭಾಗದ ಪ್ರದೇಶ ಜಲಾವೃತವಾಗುವ ಭೀತಿ ಎದುರಾಗಿದೆ. ಕೃಷ್ಣಾ ನದಿಗೆ 2.3 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ ಎಂದು ಹೇಳಿರುವ ಪಾಟೀಲ್ ಸಂತ್ರಸ್ತ ಗ್ರಾಮಗಳ ಪಟ್ಟಿಯನ್ನು ನೀಡಿದ್ದಾರೆ.