‘ದುಡ್ಡು, ಜಾತಿ ನೋಡಿ ಅಯೋಗ್ಯರಿಗೆ ಟಿಕೆಟ್ ಕೊಟ್ಟಿದ್ದೀರಿ. ಅವರು ಆಶ್ರಯಕ್ಕಾಗಿ ಬೇರೆಯವರ ಕಾಲು ಹಿಡಿಯಲು ಹೋಗಿದ್ದಾರೆ. ಅಂಥವರನ್ನು ಅನರ್ಹಗೊಳಿಸುವ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಗಂಡಸುತನದ ಕೆಲಸ ಮಾಡಿದ್ದಾರೆ’ ಎಂದು ದೊರೆಸ್ವಾಮಿ ಹೇಳಿದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಇದ್ದರು.