ಶುಕ್ರವಾರ ಬೆಳಿಗ್ಗೆ 9ಕ್ಕೆ ಹಲುವಾಗಲು ಗ್ರಾಮದ ಅನ್ನಪೂರ್ಣೇಶ್ವರಿ ಹೋಟೆಲ್ ಬಳಿ ರಾಜಪ್ಪ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಚಾರಣೆ ನಡೆಸಿದಾಗ ರಾಜಪ್ಪ ಅವರು ಪಿಎಸ್ಐ ಹೆಸರನ್ನು ಹೇಳಿದ್ದಾರೆ. ಹೀಗಾಗಿ ಪ್ರಕಾಶ್ ಹಾಗೂ ರಾಜಪ್ಪ ಇಬ್ಬರನ್ನೂ ಎಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.