ಮಠಗಳು ಭಯೋತ್ಪಾದನಾ ಕೇಂದ್ರಗಳಾಗದಿರಲಿ: ಹಂಪನಾ

ಮೈಸೂರು: ‘ಮಠ, ಆಶ್ರಮಗಳು ಭಯೋತ್ಪಾದನೆಯ ಕೇಂದ್ರಗಳಾಗಬಾರದು’ ಎಂದು ಸಾಹಿತಿ ಡಾ.ಹಂ.ಪ.ನಾಗರಾಜಯ್ಯ ತಿಳಿ ಹೇಳಿದರು.
ಇಲ್ಲಿನ ಅವಧೂತ ದತ್ತಪೀಠ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಮಠಗಳಲ್ಲಿ ಉಗ್ರವಾದಿಗಳು ಸೃಷ್ಟಿ ಆಗಬಾರದು. ಬದಲಿಗೆ ಎಲ್ಲ ಜನರನ್ನೂ ಪ್ರೀತಿಸುವ ಪ್ರವೃತ್ತಿ ಬೆಳೆಯಬೇಕು. ಗುರುಗಳು ಈ ಬಗೆಯ ಪಾಠವನ್ನು ತಮ್ಮ ಶಿಷ್ಯಂದಿರಿಗೆ ಕಲಿಸಬೇಕು’ ಎಂದು ಸಲಹೆ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.