ಸ್ಥಳೀಯ ಜನಪ್ರತಿನಿಧಿಗಳು, ಅಭಿವೃದ್ಧಿ ಹೋರಾಟ ಸಮಿತಿ, ವಿವಿಧ ಸಂಘಟನೆಗಳು ಪ್ರವಾಸೋದ್ಯಮದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಮಾಜಿ ಶಾಸಕರಾದ ಬಿ.ಬಿ. ಚಿಮ್ಮನಕಟ್ಟಿ, ಎಂ.ಕೆ. ಪಟ್ಟಣಶೆಟ್ಟಿ, ಎಸ್.ಜಿ. ನಂಜಯ್ಯನಮಠ ಸರ್ಕಾರಕ್ಕೆ ಮತ್ತು ಸ್ಥಳೀಯ ಶಾಸಕ ಸಿದ್ದರಾಮಯ್ಯ ಅವರಿಗೆ ಸೂಕ್ತ ಕ್ರಮಕೈಗೊಳ್ಳಲು
ಒತ್ತಾಯಿಸಿದ್ದರು.