ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ ಉತ್ಸವ: ಉಪವಾಸಕ್ಕೆ ಕುಂ.ವೀ ನಿರ್ಧಾರ

ದಿನಾಂಕ ನಿಗದಿಗೆ ಒತ್ತಾಯ
Last Updated 4 ಡಿಸೆಂಬರ್ 2018, 19:11 IST
ಅಕ್ಷರ ಗಾತ್ರ

ಬಳ್ಳಾರಿ: ಹಂಪಿ ಉತ್ಸವದ ದಿನಾಂಕವನ್ನು, ಒಂದೆರಡು ದಿನದೊಳಗೆ ನಿಗದಿ ಪಡಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಲೇಖಕ ಕುಂ. ವೀರಭದ್ರಪ್ಪ ತಿಳಿಸಿದ್ದಾರೆ.

‘ಪ್ರಜಾವಾಣಿ’ಗೆ ದೂರವಾಣಿ ಮೂಲಕ ಈ ವಿಷಯವನ್ನು ತಿಳಿಸಿದ ಅವರು, ‘ಉತ್ಸವದ ಬಗ್ಗೆ ಖಚಿತ ಅಭಿಪ್ರಾಯ ವ್ಯಕ್ತಪಡಿಸದ ಸರ್ಕಾರವು ಜಿಲ್ಲೆಗೆ ಸಾಂಸ್ಕೃತಿಕ ಅನ್ಯಾಯ ಮಾಡುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT