‘ಮಾದರಿ ವ್ಯವಸ್ಥೆ ಮಾಡುತ್ತೇವೆ ಎಂದು ಹಾವೇರಿಯ ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡಿದ್ದೀರಿ. ಇದು ಬಿಹಾರ ಅಲ್ಲ, ಕರ್ನಾಟಕ’ ಎಂದು ಆಡಳಿತ ಮಂಡಳಿ ಸದಸ್ಯರನ್ನು ತರಾಟೆಗೆ ತೆಗೆದುಕೊಂಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಸಿ.ಪೀರಜಾದೆ, ‘ಈ ಕಾಲೇಜನ್ನು ಬಂದ್ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.