ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜೀನಾಮೆ ನಿರ್ಧಾರಕ್ಕೆ ಬದ್ಧ, ದೇವೇಗೌಡ ಮನವೊಲಿಕೆಗೆ ನಿಯೋಗ: ಪ್ರಜ್ವಲ್‌ ರೇವಣ್ಣ

Last Updated 27 ಮೇ 2019, 20:06 IST
ಅಕ್ಷರ ಗಾತ್ರ

ಬೇಲೂರು: ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರಿಗೆ ಸ್ಥಾನ ಬಿಟ್ಟುಕೊಡುವ ಸಲುವಾಗಿ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಈಗಲೂ ತಾವು ಬದ್ಧವಿರುವುದಾಗಿ ಪ್ರಜ್ವಲ್‌ ರೇವಣ್ಣ ಸೋಮವಾರ ಇಲ್ಲಿ ತಿಳಿಸಿದರು.

‘ನೀರಾವರಿ ಹಾಗೂ ಇನ್ನಿತರ ಹೋರಾಟದ ವಿಚಾರದಲ್ಲಿ ಮಾತನಾಡಲು ದೇವೇಗೌಡರು ಲೋಕಸಭೆಯಲ್ಲಿರಬೇಕು. ಜೂನ್‌ 4 ರಂದು ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಜೆಡಿಎಸ್ ಮತ್ತು ಕಾಂಗ್ರೆಸ್‌ ಮುಖಂಡರ ನಿಯೋಗವನ್ನು ಅವರ ಬಳಿಗೆ ಕರೆದುಕೊಂಡು ಹೋಗಿ ಮನವೊಲಿಸಲಾಗುವುದು’ ಎಂದರು.

‘ಪಕ್ಷ ತೊರೆಯಲ್ಲ’
ಬೇಲೂರು: ‘ಜೆಡಿಎಸ್‌ ತೊರೆದು ಬಿಜೆಪಿ ಸೇರುವುದಾಗಿ ಕೆಲವು ಮಾಧ್ಯಮಗಳಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ. ಆದರೆ, ಜೆಡಿಎಸ್‌ ತೊರೆಯುವ ಪ್ರಶ್ನೆಯೇ ಇಲ್ಲ’ ಎಂದು ಶಾಸಕ ಕೆ.ಎಸ್‌.ಲಿಂಗೇಶ್‌ ಸೋಮವಾರ ಇಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT