‘ಚುನಾವಣೆಯಲ್ಲಿ ವ್ಯತಿರಿಕ್ತ ಫಲಿತಾಂಶ ಬೀರುವಂತೆ ಷಡ್ಯಂತ್ರ ನಡೆಸಲಾಯಿತು. ಕುಮಾರಸ್ವಾಮಿ ವಿರುದ್ಧ ಹೋರಾಡಿದವರೇ ನಮ್ಮ ಬಳಿ ಬಂದರು. ನಿಮ್ಮ ಮಗನೇ ಮುಖ್ಯಮಂತ್ರಿ ಆಗಬೇಕೆಂದು ಮನವಿ ಮಾಡಿದರು. ಚುನಾವಣೆಯಲ್ಲಿ ಅವರು
ನಮ್ಮ ವಿರುದ್ಧ ಅಪಪ್ರಚಾರ ಮಾಡದೇ ಇದ್ದರೆ, ಫಲಿತಾಂಶವೇ ಬೇರೆ ಆಗಿರುತ್ತಿತ್ತು’ ಎಂದು ದೇವೇಗೌಡ ಹೇಳಿದರು.