ಇಲ್ಲಿ ಬುಧವಾರ ಪಕ್ಷದ ಅಲ್ಪಸಂಖ್ಯಾತ ನಾಯಕರು, ಕಾರ್ಯಕರ್ತರ ಸಭೆಯ ಬಳಿಕ ಮಾತನಾಡಿದ ಅವರು, ‘ಪಿರಿಯಾಪಟ್ಟಣ ಶಾಸಕ ಮಹದೇವ್ ಅವರುರಮೇಶ ಜಾರಕಿಹೊಳಿ ಮುಖ್ಯಮಂತ್ರಿ ಬಳಿ ₹ 80 ಕೋಟಿ ಬೇಡಿಕೆ ಇಟ್ಟಿದ್ದರು ಎಂಬ ವಿಚಾರದ ಬಗ್ಗೆ ನನ್ನಲ್ಲಿ ಏನನ್ನೂ ಕೇಳಬೇಡಿ, ಇಂತಹದ್ದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.