ಲಾಕ್ ಡೌನ್ ವೇಳೆ ಗ್ರಾಮ ಮಟ್ಟದಲ್ಲೆ ಹಾಲು ಸಂಗ್ರಹಿಸಬೇಕಿತ್ತು. ತರಕಾರಿಯನ್ನು ಸರ್ಕಾರವೇ ಸಂಗ್ರಹಿಸಿ ಮಾರುಕಟ್ಟೆಗೆ ತರಬೇಕಿತ್ತು.ಹಾಪ್ ಕಾಮ್ಸ್, ಸಫಲ್, ನ್ಯಾಪೆಡ್, ಎಪಿಎಂಸಿ ಮೂಲಕ ತರಕಾರಿ ಕೊಳ್ಳುವ ವ್ಯವಸ್ಥೆ ಮಾಡಬೇಕಿತ್ತು.ತರಕಾರಿ ಸಂಗ್ರಹಣೆ ಸಾಗಾಟ, ಮಾರಾಟ ನಿರ್ಬಂಧಿಸಬಾರದು.ಸಂಸ್ಕರಣಾ ಘಟಕಗಳಿಗೆ ಪೂರ್ಣ ವಿನಾಯತಿ ನೀಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.