ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

23ರಂದು ಮಾತನಾಡುವೆ: ಕುಮಾರಸ್ವಾಮಿ

Last Updated 12 ಮೇ 2019, 18:25 IST
ಅಕ್ಷರ ಗಾತ್ರ

ಮಂಡ್ಯ: ಆಪ್ತ ಕಾರ್ಯದರ್ಶಿ ವಿವಾಹದ ಬೀಗರೂಟಕ್ಕೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಭಾನುವಾರ ಬಂದಿದ್ದ ಸಿ.ಎಂ ಕುಮಾರಸ್ವಾಮಿ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡರು.

‘ಮೇ 23ರಂದು ಮಾತನಾಡುವೆ’ ಎಂದಷ್ಟೇ ಹೇಳಿದರು. ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಮಾಧ್ಯಮಗಳ ಪ್ರವೇಶ ನಿರ್ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT