ಬೂಕನಕೆರೆ ನನ್ನ ಜನ್ನಭೂಮಿ, ಕರ್ಮಭೂಮಿ ಎಂದು ಬರೆದುಕೊಟ್ಟ ಭಾಷಣವನ್ನು ಮಂಡ್ಯದಲ್ಲಿ ನಿಂತು ಯಡಿಯೂರಪ್ಪ ಅವರು ಹೇಳಿದ್ದು ಕೇಳಿ ನನಗೆ ತೀವ್ರ ಆಶ್ಚರ್ಯವಾಯ್ತು. 2018ರ ನನ್ನ ಬಜೆಟ್ನಲ್ಲಿ ಮಂಡ್ಯಕ್ಕೆ ನ್ಯಾಯವಾಗಿ ಅನುದಾನ ಕೊಟ್ಟದ್ದಕ್ಕೆ ನನ್ನನ್ನು 'ಮಂಡ್ಯದ ಸಿಎಂ' 'ಇದು ಮಂಡ್ಯ ಬಜೆಟ್' ಅಂದವರು ಇವರೇ ಅಲ್ಲವೇ? ರಾಜಕೀಯಕ್ಕಾಗಿ ಎಂಥ ಬೂಟಾಟಿಕೆ?