"ಫೈರ್ ಮಾಡಿದೆವು, ಒಂದು ಗುಂಡೂ ಬೀಳ್ಲಿಲ್ವಲ, ಒಬ್ಬರೂ ಸಾಯಲಿಲ್ವಲ" ಇದು ಮಂಗಳೂರು ಪ್ರತಿಭಟನೆ ವೇಳೆ ಹೋರಾಟಗಾರರನ್ನು ಕೊಂದ ಪೊಲೀಸ್ ಅಧಿಕಾರಿಯೊಬ್ಬರ ಮಾತು. ಸರ್ಕಾರವೇ ಮುಂದೆ ನಿಂತು ಪ್ರತಿಭಟನಾಕಾರರನ್ನು ಕೊಂದಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿ ನಿಂತಿದೆ. ಇದರ ಹೊಣೆಯನ್ನು ಮುಖ್ಯಮಂತ್ರಿ @BSYBJP ಹೊರಬೇಕು.#NRC_CAA (1/4) pic.twitter.com/3p8QN7rmL0