ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಧನ ಪತ್ನಿಗೆ ಇಂದೇ ಸರ್ಕಾರಿ ಕೆಲಸ: ಸಿ.ಎಂ

Last Updated 27 ಫೆಬ್ರುವರಿ 2019, 20:26 IST
ಅಕ್ಷರ ಗಾತ್ರ

ಮಂಡ್ಯ: ‘ಹುತಾತ್ಮ ಯೋಧ ಎಚ್‌.ಗುರು ಪತ್ನಿ ಕಲಾವತಿ ಅವರಿಗೆ ಬೆಂಗಳೂರಿಗೆ ಬರುವಂತೆ ತಿಳಿಸಿದ್ದೇನೆ. ಗುರುವಾರವೇ ಸರ್ಕಾರಿ ಕೆಲಸ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬುಧವಾರ ಹೇಳಿದರು.‌

ನಗರದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ₹ 5 ಸಾವಿರ ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಯೋಧನ ಪತ್ನಿಯನ್ನು ವೇದಿಕೆಗೆ ಕರೆದು ಈ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT