ಯಾದಗಿರಿಯ ಚಂಡರಕಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಿ,ಸಾವಿರಾರು ಜನರ ಸಮಸ್ಯೆಯನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡಲು ಯತ್ನಿಸಿದ್ದೇನೆ.ನಾಳೆ ಕಲಬುರಗಿಯ ಹೇರೂರುಬಿ ಗ್ರಾಮದಲ್ಲಿ ವಾಸ್ತವ್ಯ ಮಾಡಲು ನಿರ್ಧರಿಸಿದ್ದೆ.ಭಾರೀ ಮಳೆಯ ಕಾರಣ ಈ ಕಾರ್ಯಕ್ರಮವನ್ನು ಮುಂದೂಡುವಂತೆ ಜಿಲ್ಲಾಆಡಳಿತ ಸಲಹೆ ಮಾಡಿದೆ.ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು pic.twitter.com/FE5Y3KZbTm