‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನನ್ನ ಶವಸಂಸ್ಕಾರಕ್ಕೆ ಬರಬೇಕು, ನಮ್ಮ ಹೋಬಳಿ ವ್ಯಾಪ್ತಿಯ ಕೆರೆ ತುಂಬಿಸಬೇಕು’ ಎಂದು ಮನವಿ ಮಾಡುವ ವಿಡಿಯೊ ಚಿತ್ರೀಕರಿಸಿ ಸುರೇಶ್ ತನ್ನ ಜಮೀನಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಎರಡು ವಿಡಿಯೊ ದೊರೆತಿತ್ತು.