ಮದ್ದೂರಿನಲ್ಲಿ ಮಾತನಾಡಿರುವ ಅವರು,‘ವಿಧಾನ ಪರಿಷತ್ ಮಾಜಿ ಸದಸ್ಯರಾದ ರಮೆಶ್ ಬಾಬು ರಾಜೀನಾಮೆ ನೀಡಿರುವುದಕ್ಕೆ ಪ್ರಾಶಸ್ತ್ಯ ನೀಡಬೇಕಾದ ಅವಶ್ಯಕತೆ ಇಲ್ಲ. ಜೆಡಿಎಸ್ ಪಕ್ಷ ನಿಂತಿರುವುದು ಕಾರ್ಯಕರ್ತರಿಂದ. ಪಕ್ಷದಲ್ಲಿ ಸ್ಥಾನಮಾನ ಪಡೆದು ಅನುಭವಿಸಿ ಬಳಿಕ ಅಧಿಕಾರ ಸಿಗದಿದ್ದರೆ ಹೊರ ಹೋಗುತ್ತಾರೆ ಎಂದು,’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.