‘ಚುನಾವಣೆಯಲ್ಲಿ ಸೋಲು ಗೆಲುವು ಸಹಜ,ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಗೆಲುವು ಸಾಧಿಸುವುದು ಸತ್ಯ. ಕಳೆದ ಬಾರಿ ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿತ್ತು.ಬಳಿಕ ಬಂದ ಸಾರ್ವತ್ರಿಕ ಚುನಾವಣೆಯಲ್ಲಿ ಎರಡೂ ಕಡೆ ಸೋತರು. ಕೆ.ಆರ್.ಪೇಟೆಯಲ್ಲಿ ಈ ಹಿಂದೆ ಕಾಂಗ್ರೆಸ್ನವರು ಗೆದ್ದಿದ್ದರು.ಜನ ಸುಭದ್ರ ಸರ್ಕಾರ ಬಯಸಿ ಮತ ಚಲಾಯಿಸಿದ್ದಾರೆ.ಸುಭದ್ರ ಸರ್ಕಾರ ನಡೆಸುವವರು ಜನರಿಗಾಗಿ ಒಳ್ಳೆಯ ಕೆಲಸ ಮಾಡಲಿ’ ಎಂದರು.