ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಎಚ್‌ಡಿಕೆ ವಿಶ್ರಾಂತಿ

Last Updated 9 ನವೆಂಬರ್ 2018, 20:13 IST
ಅಕ್ಷರ ಗಾತ್ರ

ಬೆಂಗಳೂರು: ಶುದ್ಧ ವಾತಾವರಣದಲ್ಲಿವಾಯುವಿಹಾರ ಮಾಡಲು ಹೃದ್ರೋಗ ತಜ್ಞರು ಸೂಚನೆ ನೀಡಿರುವುದರಿಂದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೊಡಗು ಜಿಲ್ಲೆಗೆ ತೆರಳಿದ್ದಾರೆಂದು ಮೂಲಗಳು ತಿಳಿಸಿವೆ.

ಕನಿಷ್ಠ ಮೂರು ದಿನಗಳು ಶುದ್ಧ ವಾತಾವರಣದಲ್ಲಿ ವಾಕ್‌ ಮಾಡಬೇಕು. ತಾಜಾ ಹವೆಯಲ್ಲಿ ನಡೆಯುವುದರಿಂದ ಹೆಚ್ಚಿನ ಪ್ರಯೋಜನ ಆಗುತ್ತದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT