ಪತ್ರಕರ್ತ ಆರ್.ಟಿ.ವಿಠ್ಠಲ ಮೂರ್ತಿ ಅವರ, ‘ಇದೊಂಥರಾ ಆತ್ಮಕಥೆ’ಪುಸ್ತಕ ಬಿಡುಗಡೆ ಶನಿವಾರ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಸಾಂವಿಧಾನಿಕ ಸಂಸ್ಥೆಗಳು ಹಂತಹಂತವಾಗಿ ಕ್ಷೀಣಿಸುತ್ತಿರುವ ಇಂದಿನ ಸಂದರ್ಭದಲ್ಲಿ ಪತ್ರಕರ್ತರು, ಜಾತಿಯ ಅಥವಾ ಮತ್ಯಾವುದೇ ಹಂಗಿಗೆ ಒಳಗಾಗದಂತೆ ಕಾರ್ಯ ನಿರ್ವಹಿಸಬೇಕಿದೆ’ಎಂದರು.