ಐಎಂಎ ಸಂಸ್ಥೆಯಿಂದ ನಡೆದಿರುವ ಬಹುಕೋಟಿ ವಂಚನೆ,ಸಂಗೊಳ್ಳಿ ರಾಯಣ್ಣ ಸೌಹಾರ್ದ ಸಹಕಾರಿ ಸಂಘ, ಕಣ್ವ ಸೌಹಾರ್ದ ಸಹಕಾರಿ ಸಂಘಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಂಡಿದೆ. ಸಹಕಾರಿ ಇಲಾಖೆ ವ್ಯಾಪ್ತಿಯ ಸಂಘಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.