‘ಕಾಂಗ್ರೆಸ್ ದುರಾಡಳಿತದಿಂದ ಬೇಸತ್ತಿದ್ದ ಜನ, ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ ‘ಕಾಂಗ್ರೆಸ್ ಮುಕ್ತ ಕರ್ನಾಟಕ’ ರಚಿಸಲು ಮುಂದಡಿ ಇಟ್ಟಿದ್ದಾರೆ. ನಮಗೆ ಆಶೀರ್ವದಿಸಿದ ಎಲ್ಲ ಮತದಾರರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಆದರೆ, ಸರ್ಕಾರ ರಚಿಸುವಷ್ಟು ಬಲ ನೀಡಬೇಕಿತ್ತು. ಮುಂದಿನ ನಿಲುವಿನ ಬಗ್ಗೆ ಪಕ್ಷದ ರಾಷ್ಟ್ರೀಯ ಮುಖಂಡರ ಜತೆ ಚರ್ಚಿಸುತ್ತೇನೆ’ ಎಂದರು.