ಇದಕ್ಕೆ ಬಿಜೆಪಿ ಸದಸ್ಯರಾದ ನಾಗೇಶ್, ಜ್ಯೋತಿ ಗಣೇಶ್ ಧ್ವನಿಗೂಡಿಸಿದರು. ಮಧ್ಯಪ್ರವೇಶ ಮಾಡಿದ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ, ಸಮಸ್ಯೆ ಬಗೆಹರಿಸುವಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದರು. ಉಭಯ ಜಿಲ್ಲೆಯ ಶಾಸಕರ ಸಭೆ ಕರೆದು ಸಮಸ್ಯೆ ಇತ್ಯರ್ಥಗೊಳಿಸುವುದಾಗಿ ಶಿವಕುಮಾರ್ ಭರವಸೆ ನೀಡಿದರು.