ಇಡೀ ಪ್ರಕರಣದ ಸಮಗ್ರ ತನಿಖೆಗಾಗಿ ನೇಮಿಸಿದ್ದ ಹಾಸನ ಮತ್ತು ಸಕಲೇಶಪುರದ ಉಪವಿಭಾಗಾಧಿಕಾರಿಗಳಾದ ಎಚ್.ಎಲ್.ನಾಗರಾಜ್, ಕವಿತಾ ರಾಜಾರಾಂ, ಹೇಮಾವತಿ ಜಲಾಶಯ ಯೋಜನೆ ಭೂ ಸ್ವಾಧೀನಾಧಿಕಾರಿ ಶ್ರೀನಿವಾಸ ಗೌಡ, ಎತ್ತಿನಹೊಳೆ ಯೋಜನೆ ವಿಶೇಷ ಭೂ ಸ್ವಾಧೀನಾಧಿಕಾರಿ ಗಿರೀಶ್ ನಂದನ್ ಅವರನ್ನು ಒಳಗೊಂಡ ತಂಡ,ಮಂಜೂರು ಮಾಡಿರುವ ಭೂ ದಾಖಲೆಗಳನ್ನು ಪರಿಶೀಲಿಸಿದೆ.