‘ಬಳಕೆ ಮಾಡಿ ಬಿಸಾಕಿದ ಪ್ಲಾಸ್ಟಿಕ್ ಕವರಿನಲ್ಲಿ ಮಳೆಯ ನೀರು ತುಂಬಿ ಅದರಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇದರಿಂದ ಡೆಂಗಿ ಜ್ವರ ವಿಪರೀತವಾಗಿ ಹಬ್ಬುತ್ತಿದೆ. ಪ್ಲಾಸ್ಟಿಕ್ ಬಳಸಿದ ನಂತರ ಅದನ್ನು ವೈಜ್ಞಾನಿಕವಾಗಿ ನಾಶ ಮಾಡಬೇಕಿದೆ’ ಎಂದು ಗೋಪಾಲಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ತಿಳಿಸಿದರು.