ನ.26 ಸಂವಿಧಾನ ದಿನ ಆಚರಣೆ: ಸಿ.ಎಂಗೆ ಪತ್ರ
ಬೆಂಗಳೂರು: ನವೆಂಬರ್ 26 ರಂದು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು, ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನದ ದಿನವನ್ನು ಆಚರಿಸಲು ಸೂಕ್ತ ನಿರ್ದೇಶನ ನೀಡುವಂತೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಯವರಿಗೆ ಪತ್ರ ಬರೆದಿದ್ದಾರೆ.