ಮತೀಯ ಮತ್ತು ಭಾಷಾ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಅವರು 2007ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವರದಿಯ ಅನುಸಾರ ರಾಜ್ಯದಲ್ಲಿ ‘ಉರ್ದು, ತೆಲುಗು, ತಮಿಳು, ಮಲಯಾಳಂ, ಮರಾಠಿ, ತುಳು, ಲಂಬಾಣಿ, ಹಿಂದಿ, ಕೊಂಕಣಿ ಮತ್ತು ಗುಜರಾತಿ ಭಾಷೆಗಳು ಅಲ್ಪಸಂಖ್ಯಾತ ಭಾಷೆಗಳಾಗಿವೆ ಎಂದು ಅಧಿಸೂಚನೆಯಲ್ಲಿ ಗುರುತಿಸಲಾಗಿತ್ತು.