‘ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಆದೇಶಿಸಿದ್ದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ಕೆಡವಿದ ಆರೋಪ ಎದುರಿಸುತ್ತಿರುವ, ರಾಮನಗರ ಜಿಲ್ಲೆಯ ಚನ್ನಪಟ್ಟಣದ ಲೋಕೋಪಯೋಗಿ ಇಲಾಖೆಯ ಎಕ್ಸಿಕ್ಯುಟೀವ್ ಎಂಜಿನಿಯರ್ ಹೇಮಲತಾ, ಸಹಾಯಕ ಎಂಜಿನಿಯರ್ಗಳಾದ ರಾಜಣ್ಣ, ಜಯಕುಮಾರ್, ಬಂಗಾರಸ್ವಾಮಿ ಹಾಗೂ ಸಬ್ ಇನ್ಸ್ಪೆಕ್ಟರ್ ಚೈತನ್ಯ ಅವರು, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಲ್ಲಿ ತಲಾ ₹ 50 ಸಾವಿರ ಠೇವಣಿ ಇರಿಸಬೇಕು’ ಎಂದು ಆದೇಶಿಸಲಾಗಿದೆ.