‘ಸಚಿವರನ್ನೂ ಈ ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಮಾಡಿ’ ಎಂದು ಅರ್ಜಿದಾರರಿಗೆ ಸೂಚಿಸಿ, ರಾಜ್ಯ ಸರ್ಕಾರ, ಅಬಕಾರಿ ಆಯುಕ್ತರು, ಬೀದರ್ ಜಿಲ್ಲಾಧಿಕಾರಿ, ಜಿಲ್ಲಾ ಅಬಕಾರಿ ಆಯುಕ್ತ, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಜುಲೈ 22ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಲಾಗಿದೆ.