ಇದೆ ವೇಳೆ ನ್ಯಾಯಪೀಠ, ಅಕ್ರಮ ಧಾರ್ಮಿಕ ಕೇಂದ್ರಗಳನ್ನು ಗುರುತಿಸಲು ಮಾರ್ಚ್ 31ರವರೆಗೆ ಸಮಯ ಬೇಕು ಎಂದು ಕಾಲಾವಕಾಶ ಕೋರಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರಮಾಣಪತ್ರವನ್ನು ತಿರಸ್ಕರಿಸಿದೆ.ಹೊಸದಾಗಿ ಪ್ರಮಾಣ ಪತ್ರ ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಿದ ನ್ಯಾಯಪೀಠ ಫೆಬ್ರುವರಿ ನಾಲ್ಕಕ್ಕೆ ವಿಚಾರಣೆ ಮುಂದೂಡಿದೆ.