‘ರಾಷ್ಟ್ರೀಯತೆ, ಏಕ ಸಂಸ್ಕೃತಿ, ಏಕ ಭಾಷೆ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಗ್ಗೊಲೆ ಮಾಡಲಾಗುತ್ತಿದೆ. ಪ್ರಜಾಪ್ರಭುತ್ವ ವಿನಾಶದಂಚಿಗೆ ಸಾಗಿದ್ದು, ಇದರಲ್ಲಿ ಮಾಧ್ಯಮಗಳ ಹೊಣೆಗಾರಿಕೆಯೂ ಇದೆ. ವ್ಯವಸ್ಥೆ ವಿರುದ್ಧ ಮಾತನಾಡುವ ಪತ್ರಕರ್ತರ ಕೊಲೆಗಳು ನಡೆಯುತ್ತಿವೆ ಎಂದರೆ ಅದು ಪ್ರಜಾಪ್ರಭುತ್ವದ ಕಗ್ಗೊಲೆ ಅಲ್ಲವೇ’ ಎಂದು ಪ್ರಶ್ನಿಸಿದರು.