ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರೇಕೆರೂರು ಕ್ಷೇತ್ರದಲ್ಲಿ ಜಲಕ್ಷಾಮ

Last Updated 11 ಜುಲೈ 2019, 19:41 IST
ಅಕ್ಷರ ಗಾತ್ರ

ಹಾವೇರಿ: ಹಿರೇಕೆರೂರು ತಾಲ್ಲೂಕಿನಲ್ಲಿ (ರಟ್ಟೀಹಳ್ಳಿ ತಾಲ್ಲೂಕು ಸೇರಿ) 126 ಗ್ರಾಮಗಳಿದ್ದು, ಆ ಪೈಕಿ 84 ಗ್ರಾಮಗಳಲ್ಲಿ ಜಲಕ್ಷಾಮ ಉಂಟಾಗಿದೆ. ಕೋಡದಲ್ಲಿ 11 ಖಾಸಗಿ ಕೊಳವೆ ಬಾವಿಗಳ ನೀರು ಖರೀದಿಸಿ ಪೂರೈಕೆ ಮಾಡಲಾಗುತ್ತಿದೆ. ಜನ ನೀರಿಗಾಗಿ ಖಾಸಗಿ ಟ್ಯಾಂಕರ್‌ಗಳನ್ನೇ ಆಶ್ರಯಿಸಿದ್ದಾರೆ.

ಕುಮದ್ವತಿ ನದಿಯಿಂದ ದುರ್ಗಾ ದೇವಿ ಕೆರೆಗೆ ನೀರು ತರುವ ಕಾಮಗಾರಿ ಕುಂಟುತ್ತಾ ಸಾಗಿದೆ. ತಾಲ್ಲೂಕಿನ 285 ಕೆರೆ ತುಂಬಿಸುವ ಸರ್ವಜ್ಞ ಏತ ನೀರಾವರಿ ಯೋಜನೆ ಜಾರಿಗೆ ಸರ್ಕಾರದಿಂದ ಮಂಜೂರಾತಿ ಸಿಕ್ಕಿಲ್ಲ. ಪರಿಸ್ಥಿತಿ ಹೀಗಿರುವಾಗಶಾಸಕ ಬಿ.ಸಿ.ಪಾಟೀಲ ಅವರು ತಮಗೆ ಸಚಿವ ಸ್ಥಾನ ಸಿಗಲಿಲ್ಲವೆಂದು ರಾಜೀನಾಮೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT