<p><strong>ಹಾವೇರಿ</strong>: ಹಿರೇಕೆರೂರು ತಾಲ್ಲೂಕಿನಲ್ಲಿ (ರಟ್ಟೀಹಳ್ಳಿ ತಾಲ್ಲೂಕು ಸೇರಿ) 126 ಗ್ರಾಮಗಳಿದ್ದು, ಆ ಪೈಕಿ 84 ಗ್ರಾಮಗಳಲ್ಲಿ ಜಲಕ್ಷಾಮ ಉಂಟಾಗಿದೆ. ಕೋಡದಲ್ಲಿ 11 ಖಾಸಗಿ ಕೊಳವೆ ಬಾವಿಗಳ ನೀರು ಖರೀದಿಸಿ ಪೂರೈಕೆ ಮಾಡಲಾಗುತ್ತಿದೆ. ಜನ ನೀರಿಗಾಗಿ ಖಾಸಗಿ ಟ್ಯಾಂಕರ್ಗಳನ್ನೇ ಆಶ್ರಯಿಸಿದ್ದಾರೆ.</p>.<p>ಕುಮದ್ವತಿ ನದಿಯಿಂದ ದುರ್ಗಾ ದೇವಿ ಕೆರೆಗೆ ನೀರು ತರುವ ಕಾಮಗಾರಿ ಕುಂಟುತ್ತಾ ಸಾಗಿದೆ. ತಾಲ್ಲೂಕಿನ 285 ಕೆರೆ ತುಂಬಿಸುವ ಸರ್ವಜ್ಞ ಏತ ನೀರಾವರಿ ಯೋಜನೆ ಜಾರಿಗೆ ಸರ್ಕಾರದಿಂದ ಮಂಜೂರಾತಿ ಸಿಕ್ಕಿಲ್ಲ. ಪರಿಸ್ಥಿತಿ ಹೀಗಿರುವಾಗಶಾಸಕ ಬಿ.ಸಿ.ಪಾಟೀಲ ಅವರು ತಮಗೆ ಸಚಿವ ಸ್ಥಾನ ಸಿಗಲಿಲ್ಲವೆಂದು ರಾಜೀನಾಮೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಹಿರೇಕೆರೂರು ತಾಲ್ಲೂಕಿನಲ್ಲಿ (ರಟ್ಟೀಹಳ್ಳಿ ತಾಲ್ಲೂಕು ಸೇರಿ) 126 ಗ್ರಾಮಗಳಿದ್ದು, ಆ ಪೈಕಿ 84 ಗ್ರಾಮಗಳಲ್ಲಿ ಜಲಕ್ಷಾಮ ಉಂಟಾಗಿದೆ. ಕೋಡದಲ್ಲಿ 11 ಖಾಸಗಿ ಕೊಳವೆ ಬಾವಿಗಳ ನೀರು ಖರೀದಿಸಿ ಪೂರೈಕೆ ಮಾಡಲಾಗುತ್ತಿದೆ. ಜನ ನೀರಿಗಾಗಿ ಖಾಸಗಿ ಟ್ಯಾಂಕರ್ಗಳನ್ನೇ ಆಶ್ರಯಿಸಿದ್ದಾರೆ.</p>.<p>ಕುಮದ್ವತಿ ನದಿಯಿಂದ ದುರ್ಗಾ ದೇವಿ ಕೆರೆಗೆ ನೀರು ತರುವ ಕಾಮಗಾರಿ ಕುಂಟುತ್ತಾ ಸಾಗಿದೆ. ತಾಲ್ಲೂಕಿನ 285 ಕೆರೆ ತುಂಬಿಸುವ ಸರ್ವಜ್ಞ ಏತ ನೀರಾವರಿ ಯೋಜನೆ ಜಾರಿಗೆ ಸರ್ಕಾರದಿಂದ ಮಂಜೂರಾತಿ ಸಿಕ್ಕಿಲ್ಲ. ಪರಿಸ್ಥಿತಿ ಹೀಗಿರುವಾಗಶಾಸಕ ಬಿ.ಸಿ.ಪಾಟೀಲ ಅವರು ತಮಗೆ ಸಚಿವ ಸ್ಥಾನ ಸಿಗಲಿಲ್ಲವೆಂದು ರಾಜೀನಾಮೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>