ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌ ಸಡಿಲಿಕೆ: ದುರಂತಕ್ಕೆ ಆಹ್ವಾನ: ಸಿಎಂಗೆ ಎಚ್‌.ಕೆ. ಪಾಟೀಲ ಎಚ್ಚರಿಕೆ

Last Updated 25 ಏಪ್ರಿಲ್ 2020, 21:06 IST
ಅಕ್ಷರ ಗಾತ್ರ

ಬೆಂಗಳೂರು: ‘ಕೊರೊನಾ ಸೋಂಕು ಹರಡುತ್ತಿರುವ ಮಧ್ಯೆ, ಲಾಕ್‌ಡೌನ್‌ ಸಡಿಲಿಕೆಯಂಥ ನಿರ್ಧಾರ, ದುರಂತ ಆಹ್ವಾನಿಸುವ ನಿರ್ಣಯ’ ಎಂದು ಕಾಂಗ್ರೆಸ್ ಶಾಸಕ ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಈ ಬಗ್ಗೆ ಪತ್ರ ಬರೆದಿರುವ ಪಾಟೀಲರು, ‘ಈ ನಿರ್ಣಯ ಶ್ರೀಮಂತ ವರ್ಗದ ಪರವೇ ಹೊರತು ಆರ್ಥಿಕ ದುಸ್ಥಿತಿಯಿಂದ ಬಳಲಿರುವ ಬಡವನ ಪರ ಇಲ್ಲ. ಹೀಗಾಗಿ, ತಕ್ಷಣ ಈ ನಿರ್ಣಯ ಕೈಬಿಡಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT