ಕಾವೇರಿ ವನ್ಯಧಾಮದ ಗೋಪಿನಾಥಂ ವನ್ಯಜೀವಿ ವಲಯದಲ್ಲಿರುವ ಗೋಪಿನಾಥಂ ಮಿಸ್ಟ್ರೀ ಟ್ರೇಲ್ ಕ್ಯಾಂಪ್ನಲ್ಲಿ ವಸತಿ ಗೃಹಗಳ ಬುಕ್ಕಿಂಗ್ ವ್ಯವಸ್ಥೆಯನ್ನು 2 ದಿನಗಳ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ಅಹಿತಕರ ಘಟನೆಗಳು ಹಾಗೂ ವನ್ಯಪ್ರಾಣಿಗಳ ಸ್ವಚ್ಛಂದಕ್ಕೆ ಧಕ್ಕೆ ತರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.