ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಎಸ್.ಅಂಗಾರ, ಯು.ಟಿ.ಖಾದರ್, ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಸಂಜೀವ ಮಠಂದೂರು, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಐವನ್ ಡಿಸೋಜ, ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಸ್.ಮೊಹಮ್ಮದ್ ಮಸೂದ್, ಮಾಜಿ ಶಾಸಕರಾದ ಬಿ.ಎ.ಮೊಹಿಯುದ್ದೀನ್ ಬಾವಾ, ಜೆ.ಆರ್.ಲೋಬೊ ಸಭೆಯಲ್ಲಿ ಪಾಲ್ಗೊಂಡಿದ್ದರು.