6 ಸಾವಿರ ಜನಸ್ನೇಹಿ ಪೊಲೀಸರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿನ ಸಮಸ್ಯೆಗಳ ಪರಿಹಾರದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.ಕೃಷ್ಣಾ ಬಿ ಸ್ಕೀಂ ಯೋಜನೆಯ ಕುರಿತು ಕಾಂಗ್ರೆಸ್ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಾಜಿ ಸಚಿವ ಬಸವರಾಜ ರಾಯರಡ್ಡಿ ಹೇಳಿಕೆಗೆ ಅಷ್ಟೊಂದು ಮಹತ್ವವಿಲ್ಲ. ಅವರ ಸರ್ಕಾರವಿದ್ದಾಗ ಎಲ್ಲ ಸಾಧ್ಯ. ಈಗ ಇಲ್ಲವೆಂದರೆ ಹೇಗೆ ಎಂದರೆ ಹೇಗೆ. ಇದು ಅವರ ನಿಲುವು ವ್ಯಕ್ತಪಡಿಸುತ್ತದೆ ಎಂದು ತಿಳಿಸಿದರು.