'ನಿನ್ನೆ ಮಧ್ಯಾಹ್ನವೇ ಅವರು ಅಸ್ವಸ್ಥಗೊಂಡಿದ್ದರು. ವಿಶ್ರಾಂತಿ ಪಡೆದುಕೊಳ್ಳುವಂತೆ ತಿಳಿಸಿ, ಕೆಲಸದಿಂದ ಬಿಡುಗಡೆ ಮಾಡಲಾಗಿತ್ತು. ತಡರಾತ್ರಿ ತೀವ್ರ ಅನಾರೋಗ್ಯ, ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಕುರುಗೋಡು ತಾಲ್ಲೂಕಿನವರು' ಎಂದು ಉಪವಿಭಾಗಾಧಿಕಾರಿ ಪಿ.ಎನ್. ಲೋಕೇಶ್ ಪ್ರಜಾವಾಣಿಗೆ ಮಾಹಿತಿ ನೀಡಿದರು.