ರಾತ್ರಿ 9 ಗಂಟೆ ನಂತರ ಆಸ್ಪತ್ರೆಗಳಿಗೆ ರೋಗಿಗಳನ್ನು ಕರೆದುಕೊಂಡು ಬರುವವರಿಗೆ ಊಟ ಸಿಗುವುದಿಲ್ಲ. ಅಂತಹವರಿಗೆ ಆಸ್ಪತ್ರೆ ಬಳಿ ಊಟ ಸಿಗುವಂತೆ ಮಾಡುವುದು, ಜನೌಷಧಿ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಎಲ್ಲೆಡೆ ಡೆಂಗಿ, ಚಿಕೂನ್ ಗುನ್ಯಾ ರೋಗ ಹೆಚ್ಚುತ್ತಿದ್ದು, ನಿಯಂತ್ರಣ ಹಾಗೂ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.