ಸಂಸದ ಪ್ರತಾಪಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶ್ ಕುಮಾರ್ ಎಸ್.ಹೊಸಮನಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕ ವೆಂಕಟೇಶ್, ಚಂದ್ರಶೇಖರ್, ಲೀಲಾವತಿ, ಪ್ರಮುಖರಾದ ಪ್ರಕಾಶ್ ಆಚಾರ್ಯ ಇದ್ದರು.