ಕುಂದಗೋಳದ ಅರಳಿಕಟ್ಟೆಯಲ್ಲಿ ಗುರುವಾರ ಪಕ್ಷದ ಅಭ್ಯರ್ಥಿ ಐ.ಎಸ್. ಚಿಕ್ಕನಗೌಡ್ರ ಪರ ಭರ್ಜರಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ಕೊಟ್ಟ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿದ್ದರೆ ಅಧಿಕಾರ ಬಿಟ್ಟು ತೊಲಗಿ. ಜನರ ಪರವಾಗಿ ನಾವು ಕೆಲಸ ಮಾಡುತ್ತೇವೆ, ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಅವರು ವಾಗ್ದಾಳಿ ನಡೆಸಿದರು.