ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀನಾಮೆ ನೀಡಲ್ಲ; ಬದಲಿಗೆ ಜುಲೈ 10ರೊಳಗೆ ಸಚಿವನಾಗುವೆ: ಶಾಸಕ ನಾಗೇಂದ್ರ

Last Updated 1 ಜುಲೈ 2019, 10:05 IST
ಅಕ್ಷರ ಗಾತ್ರ

ಬೆಂಗಳೂರು: 'ನಾನು ರಾಜೀನಾಮೆ ಕೊಡೊದಿಲ್ಲ. ಅಂತಹ ಪ್ರಸಂಗ ನನಗೆ ಬಂದಿಲ್ಲ. ಇದೇ 10ರೊಳಗೆ ನಾನು ಮೈತ್ರಿ ಸರ್ಕಾರದಲ್ಲಿ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ' ಎಂದು ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ತಿಳಿಸಿದರು.

ಶಾಸಕ ಆನಂದ ಸಿಂಗ್ ರಾಜೀನಾಮೆಗೆ ಸಂಬಂಧಿಸಿದಂತೆ ಈ ಕುರಿತು'ಪ್ರಜಾವಾಣಿ' ಪ್ರತಿಕ್ರಿಯಿಸಿದರು.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಆರೋಪಿಯಾಗಿರುವ ಅವರ ಸೋಮವಾರ ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರಾದರು.

'ಆನಂದ ಸಿಂಗ್ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ' ಎಂದರು

ನಾಗೇಂದ್ರ ಅವರನ್ನು ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಬೆಳಗ್ಗೆ ಪೊಲೀಸ್ ವಶಕ್ಕೆ ಒಪ್ಪಿಸಿದರು. ಸದ್ಯ ವಿಚಾರಣೆಗೆ ಕೂಗಿಸುವುದನ್ನೇ ಕಾಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT