‘ಪೌರತ್ವ ತಿದ್ದುಪಡಿ ಕಾಯ್ದೆಯು ಅತ್ಯಂತ ಸೀಮಿತವಾದ ಕಾನೂನು. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ವಲಸೆ ಬಂದಿರುವ ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಭಾರತದ ಪೌರತ್ವವನ್ನು ಇದು ನೀಡುತ್ತದೆ. ಅಲ್ಲಿಂದ ಬಂದ ಅಕ್ರಮ ವಲಸಿಗರು ನಮ್ಮ ದೇಶದಲ್ಲಿ 30 ಲಕ್ಷದಿಂದ 40 ಲಕ್ಷದಷ್ಟು ಜನರಿದ್ದಾರೆ. ಅವರನ್ನು ಪತ್ತೆ ಮಾಡಲು 134.60 ಕೋಟಿ ಜನರನ್ನು ಸಂಕಷ್ಟಕ್ಕೆ ದೂಡುವುದು ಯಾಕೆ’ ಎಂದು ಅವರು ಪ್ರಶ್ನಿಸಿದರು.