ಇಲ್ಲಿಯವರೆಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಹೆಚ್ಚುವರಿ ಹೊಣೆ ಹೊತ್ತಿದ್ದರು. ಪಿ.ಎ.ಮೇಘಣ್ಣನವರ ಅವರನ್ನು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ನೇಮಿಸಲಾಗಿದೆ. ರಾಷ್ಟ್ರೀಯ ನಗರ ಜೀವನೋಪಾಯ ಮಿಷನ್ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಪಿ.ಎನ್.ರವೀಂದ್ರ ಮತ್ತು ಕೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಇಲಾಖೆಯ ನಿರ್ದೇಶಕರನ್ನಾಗಿಯಾಲಕ್ಕಿಗೌಡ ನೇಮಕ ಮಾಡಲಾಗಿದೆ.