ಡಿ.ರಂದೀಪ್–ಹೆಚ್ಚುವರಿ ಆಯುಕ್ತ (ಆಡಳಿತ), ಬಿಬಿಎಂಪಿ. ಎಸ್.ಎಸ್. ನಕುಲ್–ನಿರ್ದೇಶಕ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ. ಎಂ. ಕನಗವಲ್ಲಿ, ಆಯುಕ್ತೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ. ಎನ್. ಮಂಜುಶ್ರೀ–ಜಿಲ್ಲಾಧಿಕಾರಿ, ಮಂಡ್ಯ. ಎಸ್.ಬಿ. ಬೊಮ್ಮನಹಳ್ಳಿ–ಜಿಲ್ಲಾಧಿಕಾರಿ, ಬೆಳಗಾವಿ. ಡಾ.ಅವಿನಾಶ್ ಮೆನನ್ ರಾಜೇಂದ್ರನ್–ಹೆಚ್ಚುವರಿ ಆಯುಕ್ತ, ವಾಣಿಜ್ಯ ತೆರಿಗೆ (ಸೇವಾ ಘಟಕ), ಬೆಂಗಳೂರು. ವೈ.ಎಸ್. ಪಾಟೀಲ–ಜಿಲ್ಲಾಧಿಕಾರಿ, ವಿಜಯಪುರ. ವಿ. ಯಶವಂತ್–ಪ್ರಾದೇಶಿಕ ಆಯುಕ್ತ, ಮೈಸೂರು. ಪಿ.ಎ. ಮೇಘಣ್ಣನವರ–ಪ್ರಾದೇಶಿಕ ಆಯುಕ್ತ, ಬೆಳಗಾವಿ.