ಸರ್ವೋದಯ ಶಿಕ್ಷಣ ಟ್ರಸ್ಟ್ ಆಸ್ತಿಯನ್ನು ತಾವು ಕಬಳಿಸಿರುವುದಾಗಿ ರಾಜನಹಳ್ಳಿ ವಾಲ್ಮೀಕಿ ಮಹಾಸಂಸ್ಥಾನ ಪೀಠದ ಅಧ್ಯಕ್ಷ ಪ್ರಸನ್ನಾನಂದ ಸ್ವಾಮೀಜಿ ಹಾಗೂ ಸಚಿವ ರಮೇಶ ಜಾರಕಿಹೊಳಿ ಅವರು ಆರೋಪ ಮಾಡಿರುವ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಏನೇ ಹೇಳಿಕೆ ನೀಡಬೇಕಾದರೂ ವಿಚಾರ ಮಾಡಿ ನೀಡಬೇಕಾಗುತ್ತದೆ’ ಎಂದು ತಿರುಗೇಟು ನೀಡಿದರು.