ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ,ಕಾಗಿನೆಲೆ ಶಾಖಾಮಠಗಳ ಈಶ್ವರಾನಂದಪುರಿ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ಸಿದ್ದರಾಮನಂದಪುರಿ ಸ್ವಾಮೀಜಿ, ಸಂಸದ ವಿ.ಎಸ್.ಉಗ್ರಪ್ಪ, ಗುರುವಿನ ಕೊಟ್ರಯ್ಯ, ಶಾಸಕರಾದ ಭೀಮಾ ನಾಯ್ಕ, ರಾಮಪ್ಪ, ಪ್ರಸನ್ನಕುಮಾರ್, ಮಾಜಿ ಸಂಸದ ವಿರೂಪಾಕ್ಷಪ್ಪ, ಮಾಜಿ ಶಾಸಕರಾದ ಸೋಮಶೇಖರ್, ಬಸವರಾಜ ಶಿವಣ್ಣನವರ, ಬಸವರಾಜ ಹಿಟ್ನಾಳ್, ಹಾವೇರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್.ಕೆ.ಕರಿಯಣ್ಣ, ಕಾರಣಿಕದ ರಾಮಣ್ಣ, ಮುಖಂಡರಾದ ಬಿ.ಹನುಮಂತಪ್ಪ, ಎಂ.ಪರಮೇಶ್ವರಪ್ಪ, ಗಾಜಿಗೌಡ್ರು, ಜೆ.ಕೃಷ್ಣ ಇದ್ದರು.