ತುಮಕೂರು: ‘ಮಂತ್ರಿಯಾಗಲೆಂದೇ ಕಾಂಗ್ರೆಸ್ ಮತ್ತು ಜೆಡಿಎಸ್ ಬಿಟ್ಟು, ಹೋಗಿ, ಗೆದ್ದಿದ್ದಾರೆ. ಅವರು ಮಂತ್ರಿ ಆಗದಿದ್ದರೆ ಜೀವಹೋಗಿ ಬಿಡುತ್ತದೆ. ಇಲ್ಲವೇ, ಅವರೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ’ ಎಂದು ಜೆಡಿಎಸ್ ಪ್ರತಿನಿಧಿಸುವ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆ ಕುರಿತು ಹೇಳಿದರು.